ಮಡಿಕೇರಿ :ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಸೋಮವಾರಪೇಟೆ ತಾಲ್ಲೂಕಿನ ನೆಲ್ಲಿಹುದಿಕೇರಿ ಪರಿಹಾರ ಕೇಂದ್ರಕ್ಕೆ ಶುಕ್ರವಾರ ಭೇಟಿ ನೀಡಿ 260 ಮಂದಿ ನಿರಾಶ್ರಿತರಿಗೆ ತಲಾ 10 ಸಾವಿರ ರೂ. ಮೊತ್ತದ ಚೆಕ್ ಹಾಗೂ ಆಹಾರ ಸಾಮಗ್ರಿಯ ಕಿಟ್ಟನ್ನು ವಿತರಿಸಿದರು. ಈ ಸಂದರ್ಭದಲ್ಲಿ ಜಿ.ಪಂ.ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿ.ಪಂ. ಸದಸ್ಯರಾದ ಸುನಿತಾ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ತಹಶೀಲ್ದಾರ್ರಾದ ಗೋವಿಂದರಾಜು ಇತರರು ಇದ್ದರು.
ಚೆಕ್ ವಿತರಣೆ
Categories:
ಕೊಡಗು
Publish Date:
August 16, 2019
ಮಡಿಕೇರಿ :ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಸೋಮವಾರಪೇಟೆ ತಾಲ್ಲೂಕಿನ ನೆಲ್ಲಿಹುದಿಕೇರಿ ಪರಿಹಾರ ಕೇಂದ್ರಕ್ಕೆ ಶುಕ್ರವಾರ ಭೇಟಿ ನೀಡಿ 260 ಮಂದಿ ನಿರಾಶ್ರಿತರಿಗೆ ತಲಾ 10 ಸಾವಿರ ರೂ. ಮೊತ್ತದ ಚೆಕ್ ಹಾಗೂ ಆಹಾರ ಸಾಮಗ್ರಿಯ ಕಿಟ್ಟನ್ನು ವಿತರಿಸಿದರು. ಈ ಸಂದರ್ಭದಲ್ಲಿ ಜಿ.ಪಂ.ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿ.ಪಂ. ಸದಸ್ಯರಾದ ಸುನಿತಾ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ತಹಶೀಲ್ದಾರ್ರಾದ ಗೋವಿಂದರಾಜು ಇತರರು ಇದ್ದರು.

0 Post a Comment: